‘ಕಳೆದ ಬಾರಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರೈತ ಸಂಘಟನೆಗಳು, ದಲಿತ, ಕಾರ್ಮಿಕ, ಮಹಿಳಾ, ಯುವಜನ, ವಿದ್ಯಾರ್ಥಿ ಮತ್ತು ಪ್ರಗತಿಪರ ಸಂಘಟನೆಗಳ ಸತತ ಪ್ರಯತ್ನದಿಂದ ರಾಜ್ಯದಲ್ಲಿ ಬಿಜೆಪಿಯನ್ನು ವಿಧಾನಸೌಧದಿಂದ ತೊಲಗಿಸಲಾಯಿತು. ಈ ಲೋಕಸಭಾ ಚುನಾವಣೆಯಲ್ಲೂ ಇದೇ ಪ್ರಯತ್ನ ಮತ್ತಷ್ಟು ವಿಸ್ತಾರವಾಗಿ ಮಾಡಲಾಗುತ್ತಿದೆ’ ಎಂದರು.