30 ಮಂದಿ ಕಣದಲ್ಲಿದ್ದರು. ಅವರಲ್ಲಿ ಎಸ್. ಹೇಮಂತ್ ಕುಮಾರ್, ಕೆ. ಲಿಂಗರಾಜು, ಎಂ.ಎಸ್. ದಾಮೋದರ, ಜಿ. ಮಹೇಶ್ ನಾಯ್ಡು, ಮಂಜುನಾಥ್ ಆರ್, ಯತಿರಾಜ್, ಎಚ್.ವಿ. ಗೋವಿಂದರಾಜ್, ಪಿ. ಕಾಮರಾಜ್, ಯೋಗೀಶ್ ಎಂ.ಎಸ್., ರಾಘವೇಂದ್ರ ಎಂ.ಎಸ್, ಆರ್. ರವಿಕುಮಾರ್, ಕೆ. ನಾಗರಾಜು ಸಾಮಾನ್ಯ ವರ್ಗದಲ್ಲಿ ಗೆದ್ದರು. ಮಹಿಳಾ ಮೀಸಲು ಸ್ಥಾನಕ್ಕೆ ಮೀನಾ ತೂಗುದೀಪ್ ಶ್ರೀನಿವಾಸ್, ಸುನಿತಾ ಕೆ, ಪೂಜಾ ಈ. ಚುನಾಯಿತರಾದರು.