<p><strong>ಮೈಸೂರು</strong>: ಈಚೆಗೆ ನಡೆದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಆರ್ಆರ್ಬಿ) ಪರೀಕ್ಷೆಯಲ್ಲಿ ಕೃಷಿಕ್ ಸರ್ವೋದಯ ಫೌಂಡೇಶನ್ (ಕೆಎಸ್ಎಫ್) ಅಕಾಡೆಮಿಯಲ್ಲಿ ತರಬೇತಿ ಪಡೆದ 6 ಅಭ್ಯರ್ಥಿಗಳು ಬ್ಯಾಂಕ್ ಅಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿಯು ತಿಳಿಸಿದೆ.</p>.<p>ಎನ್.ಕೌಸ್ತುಭಾ, ಬಿ.ಜಿ.ಅಭಿಜ್ಞಾ, ಎಂ.ಕಲಾವತಿ, ಬಾಲಾಜಿ ನಿತಿನ್, ಪ್ರವೀಣ್ ರಾಜ್, ಪಿ.ಸನ್ನಿಧಿ ಆಯ್ಕೆಯಾದವರು. ಈವರೆಗೆ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷೆಯ ತರಬೇತಿ ಪಡೆದ 29 ಮಂದಿ ಬ್ಯಾಂಕ್ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸಹಕರಿಸಲು ಮಾರ್ಚ್ 23ರಿಂದ ಆಫ್ಲೈನ್ ಮತ್ತು ಆನ್ಲೈನ್ನಲ್ಲಿ ವಿಶೇಷ ತರಬೇತಿಯು ಆರಂಭಗೊಳ್ಳಲಿದ್ದು, ಆಸಕ್ತರು ಮೊ.ಸಂ. 82960 31570 ಸಂಪರ್ಕಿಸಬಹುದು ಎಂದು ಅಕಾಡೆಮಿ ಕಾರ್ಯದರ್ಶಿ ಎಚ್.ಕಿಶೋರ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಈಚೆಗೆ ನಡೆದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಆರ್ಆರ್ಬಿ) ಪರೀಕ್ಷೆಯಲ್ಲಿ ಕೃಷಿಕ್ ಸರ್ವೋದಯ ಫೌಂಡೇಶನ್ (ಕೆಎಸ್ಎಫ್) ಅಕಾಡೆಮಿಯಲ್ಲಿ ತರಬೇತಿ ಪಡೆದ 6 ಅಭ್ಯರ್ಥಿಗಳು ಬ್ಯಾಂಕ್ ಅಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿಯು ತಿಳಿಸಿದೆ.</p>.<p>ಎನ್.ಕೌಸ್ತುಭಾ, ಬಿ.ಜಿ.ಅಭಿಜ್ಞಾ, ಎಂ.ಕಲಾವತಿ, ಬಾಲಾಜಿ ನಿತಿನ್, ಪ್ರವೀಣ್ ರಾಜ್, ಪಿ.ಸನ್ನಿಧಿ ಆಯ್ಕೆಯಾದವರು. ಈವರೆಗೆ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷೆಯ ತರಬೇತಿ ಪಡೆದ 29 ಮಂದಿ ಬ್ಯಾಂಕ್ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸಹಕರಿಸಲು ಮಾರ್ಚ್ 23ರಿಂದ ಆಫ್ಲೈನ್ ಮತ್ತು ಆನ್ಲೈನ್ನಲ್ಲಿ ವಿಶೇಷ ತರಬೇತಿಯು ಆರಂಭಗೊಳ್ಳಲಿದ್ದು, ಆಸಕ್ತರು ಮೊ.ಸಂ. 82960 31570 ಸಂಪರ್ಕಿಸಬಹುದು ಎಂದು ಅಕಾಡೆಮಿ ಕಾರ್ಯದರ್ಶಿ ಎಚ್.ಕಿಶೋರ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>