2011ರಲ್ಲಿ ಬೆಟ್ಟಕ್ಕೆ ಮೂಲಸೌಕರ್ಯ ಹಾಗೂ ರಸ್ತೆ ಮಾಡಿಸುವ ಉದ್ದೇಶದಿಂದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ಸಂವರ್ಧನ ಟ್ರಸ್ಟ್ ಸಹ ಸ್ಥಾಪನೆಯಾಗಿತ್ತು. ಈ ಟ್ರಸ್ಟ್ನಿಂದ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಬೆಟ್ಟದ ಶಿಲ್ಪಗಳು, ಗೋಪುರಗಳಿಗೂ ಒಂದೊಂದು ಇತಿಹಾಸವಿದೆ, ಅವುಗಳನ್ನು ಸಂರಕ್ಷಿಸುವ ಕೆಲಸ
ಆಗಬೇಕಿದೆ.