<p><strong>ಬೆಟ್ಟದಪುರ</strong>: ಇಲ್ಲಿನ ಉಪವಿಭಾಗದ ಕಣಗಾಲು ಶಾಖಾ ವ್ಯಾಪ್ತಿಯ 66/11 ಕೆ.ವಿ ಕಣಗಾಲು ವಿ.ವಿ ಕೇಂದ್ರದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಮೇ 15 ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಸೆಸ್ಕ್ ಎಇಇ ಪ್ರಶಾಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಕೃಷಿ ಪಂಪ್ಸೆಟ್ಗಳಿಗೆ ರಾತ್ರಿ ವೇಳೆ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.</p>.<p><strong>ಸ್ಥಳಗಳು</strong>: ಕಣಗಾಲು, ಹಲಗನಹಳ್ಳಿ, ದೊಡ್ಡಕಮರವಳ್ಳಿ, ಚಪ್ಪರದಹಳ್ಳಿ ಮತ್ತು ಹಾರನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು.</p>.<p><strong>ಪಿರಿಯಾಪಟ್ಟಣ</strong>: ಕಂಪಲಾಪುರ, ಬೈಲಕುಪ್ಪೆ ಮತ್ತು ಪಿರಿಯಾಪಟ್ಟಣ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮೇ 15ರಂದು ತುರ್ತು ಕಾಮಗಾರಿ ಕಾರಣ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಕೇಂದ್ರಗಳ ವ್ಯಾಪ್ತಿಯ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಸೆಸ್ಕ್ ಎಇಇ ಗುರು ಬಸವರಾಜಸ್ವಾಮಿ ತಿಳಿಸಿದ್ದಾರೆ.</p>.<p><strong>ಸ್ಥಳಗಳು</strong>: ಮುತ್ತೂರು, ಚೌತಿ, ಮಾಲಂಗಿ, ಕಂಪಲಾಪುರ, ಕೊಪ್ಪ, ಬೈಲಕುಪ್ಪೆ, ಹುಣಸವಾಡಿ, ಆವರ್ತಿ, ಪುನಾಡಹಳ್ಳಿ, ಕಿರನಲ್ಲಿ, ಪಂಚವಳ್ಳಿ, ನವಿಲೂರು, ಟಿಬೆಟ್ ಕ್ಯಾಂಪ್ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-38-1109360199</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟದಪುರ</strong>: ಇಲ್ಲಿನ ಉಪವಿಭಾಗದ ಕಣಗಾಲು ಶಾಖಾ ವ್ಯಾಪ್ತಿಯ 66/11 ಕೆ.ವಿ ಕಣಗಾಲು ವಿ.ವಿ ಕೇಂದ್ರದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಮೇ 15 ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಸೆಸ್ಕ್ ಎಇಇ ಪ್ರಶಾಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಕೃಷಿ ಪಂಪ್ಸೆಟ್ಗಳಿಗೆ ರಾತ್ರಿ ವೇಳೆ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.</p>.<p><strong>ಸ್ಥಳಗಳು</strong>: ಕಣಗಾಲು, ಹಲಗನಹಳ್ಳಿ, ದೊಡ್ಡಕಮರವಳ್ಳಿ, ಚಪ್ಪರದಹಳ್ಳಿ ಮತ್ತು ಹಾರನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು.</p>.<p><strong>ಪಿರಿಯಾಪಟ್ಟಣ</strong>: ಕಂಪಲಾಪುರ, ಬೈಲಕುಪ್ಪೆ ಮತ್ತು ಪಿರಿಯಾಪಟ್ಟಣ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮೇ 15ರಂದು ತುರ್ತು ಕಾಮಗಾರಿ ಕಾರಣ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಕೇಂದ್ರಗಳ ವ್ಯಾಪ್ತಿಯ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಸೆಸ್ಕ್ ಎಇಇ ಗುರು ಬಸವರಾಜಸ್ವಾಮಿ ತಿಳಿಸಿದ್ದಾರೆ.</p>.<p><strong>ಸ್ಥಳಗಳು</strong>: ಮುತ್ತೂರು, ಚೌತಿ, ಮಾಲಂಗಿ, ಕಂಪಲಾಪುರ, ಕೊಪ್ಪ, ಬೈಲಕುಪ್ಪೆ, ಹುಣಸವಾಡಿ, ಆವರ್ತಿ, ಪುನಾಡಹಳ್ಳಿ, ಕಿರನಲ್ಲಿ, ಪಂಚವಳ್ಳಿ, ನವಿಲೂರು, ಟಿಬೆಟ್ ಕ್ಯಾಂಪ್ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-38-1109360199</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>