ಕೆ.ಆರ್.ನಗರದ ಹೆಬ್ಬಾಳು ಗ್ರಾಮದಲ್ಲಿನ ಕಾರ್ಯಕ್ರಮಕ್ಕೆ ತೆರಳಿ ಸ್ವಗ್ರಾಮ ಮರೂರು ಕಾವಲ್ಗೆ ಹಿಂದಿರುಗುತ್ತಿದ್ದರು. ಇವರೊಂದಿಗೆ ಪ್ರಯಾಣಿಸುತ್ತಿದ್ದ ಅರಸು ಕಲ್ಲಹಳ್ಳಿ ಗ್ರಾಮದ ನಿವಾಸಿ ಹರೀಶ್ ತೀವ್ರವಾಗಿ ಗಾಯಗೊಂಡು ಹುಣಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ವಾಹನದ ಸವಾರ ಕೆಸ್ತೂರು ಕೊಪ್ಪಲು ಗ್ರಾಮದ ನಿವಾಸಿ ಕೆಂಡಗಣ್ಣ ಗಾಯಗೊಂಡಿದ್ದು, ಆತನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.