‘ಕ್ಷೇತ್ರದಲ್ಲಿ ಗೆದ್ದ ಅಭ್ಯರ್ಥಿಯ ಮಗನೇ ಬಹಿರಂಗವಾಗಿ ಹೇಳಿಕೆ ನೀಡಿದ್ದು, ಮಾಧ್ಯಮದಲ್ಲೂ ವರದಿಯಾಗಿದೆ. ಬಿಜೆಪಿ ಕೂಡ ಪ್ರಕರಣದ ನೈಜತೆಯನ್ನು ಖಾತರಿಪಡಿಸಿಕೊಂಡಿದೆ. ಇದಾದ ಬಳಿಕ, ಯತೀಂದ್ರ ಅವರು, ‘ಸಾವಿರಾರು ಜನಕ್ಕೆ ನೀಡಿಲ್ಲ, ಸಾವಿರಕ್ಕಿಂತ ಕಡಿಮೆ ಜನಕ್ಕೆ ನೀಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ’ ಎಂದು ವಿವರಿಸಿದರು.