ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ಕುಮಾರ್ ಠಾಕೂರ್, ಪೊಲೀಸ್ ಮಹಾನಿರೀಕ್ಷಕ ಸುಬ್ರಹ್ಮಣ್ಯೇಶ್ವರರಾವ್ ಮಾರ್ಗದರ್ಶನದಲ್ಲಿ ಪೊಲೀಸ್ ಅಧೀಕ್ಷಕ ಸುರೇಶ್ ಬಾಬು ಮತ್ತು ಡಿವೈಎಸ್ಪಿಗಳಾದ ಕೃಷ್ಣಯ್ಯ, ಮಾಲತೀಶ್ ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಠಾಣೆಯ ಇನ್ಸ್ಪೆಕ್ಟರ್ಗಳಾದ ಉಮೇಶ್, ಲೋಕೇಶ್, ರೂಪಶ್ರೀ ಮತ್ತು ಸಿಬ್ಬಂದಿ ಜಗದೀಶ್, ರಂಗಲಕ್ಷ್ಮಿ, ಲೋಕೇಶ್, ಪ್ರಕಾಶ್, ಕಾಂತರಾಜ್, ಪ್ರತೀಪ್, ಪುಷ್ಪಲತಾ, ಲೋಕೇಶ್, ಮೋಹನ್, ಪರಶುರಾಮ್ ಹಾಗೂ ಸುಂದರೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.