ಕೆ.ಆರ್.ಕ್ಷೇತ್ರ ವ್ಯಾಪ್ತಿಯ ನಂಜುಮಳಿಗೆಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಳಿಯ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಕ್ಯಾನ್ಸರ್ ಅರಿವು ಶಿಬಿರ, ಸರ್ಕಾರಿ ಸವಲತ್ತುಗಳ ಅದಾಲತ್, ಆಧಾರ್ ಕಾರ್ಡ್ ನವೀಕರಣ, ವಾರ್ಡ್ ಸಮಸ್ಯೆ ಮತ್ತು ಪರಿಹಾರ, ಮಧುಮೇಹ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.