<p><strong>ಮೈಸೂರು</strong>: ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ನ ವರ್ತುಲ ರಸ್ತೆಯ ಬಳಿ ಕಾರಿನಲ್ಲಿ ಎರಡು ಬ್ಯಾಗ್ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸೈಬರ್ ಠಾಣಾ ಪೊಲೀಸರು, ₹6.30 ಲಕ್ಷ ಮೌಲ್ಯದ 21 ಕೆ.ಜಿ ಗಾಂಜಾ, ಕಾರು ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.</p>.<p>ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್ಕುಮಾರ್, ಶ್ರೇಯಸ್ ಹಾಗೂ ಶಿವಪುರದ ಪ್ರವೀಣ್ ಬಂಧಿತರು. ಆರೋಪಿಗಳು ಒಡಿಶಾದಿಂದ ಗಾಂಜಾ ತಂದು ಮಾರಾಟ ಮಾಡುತ್ತಿರುವುದು ವಿಚಾರಣೆಯಲ್ಲಿ ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ನ ವರ್ತುಲ ರಸ್ತೆಯ ಬಳಿ ಕಾರಿನಲ್ಲಿ ಎರಡು ಬ್ಯಾಗ್ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸೈಬರ್ ಠಾಣಾ ಪೊಲೀಸರು, ₹6.30 ಲಕ್ಷ ಮೌಲ್ಯದ 21 ಕೆ.ಜಿ ಗಾಂಜಾ, ಕಾರು ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.</p>.<p>ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್ಕುಮಾರ್, ಶ್ರೇಯಸ್ ಹಾಗೂ ಶಿವಪುರದ ಪ್ರವೀಣ್ ಬಂಧಿತರು. ಆರೋಪಿಗಳು ಒಡಿಶಾದಿಂದ ಗಾಂಜಾ ತಂದು ಮಾರಾಟ ಮಾಡುತ್ತಿರುವುದು ವಿಚಾರಣೆಯಲ್ಲಿ ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>