ಬೃಂದಾವನ ಬಡಾವಣೆಯಲ್ಲಿರುವ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಸ್ಥಾಪನೆಗಾಗಿ ಒಟ್ಟು 4 ಮರ ಗಳನ್ನು ಕತ್ತರಿಸಲಾಗುತ್ತಿತ್ತು. ಇವರನ್ನು ಭಾನುಮೋಹನ್ ತಡೆದು ಅರಣ್ಯ ಇಲಾಖೆಗೆ ಮಾಹಿತಿ ನೀಡುವಷ್ಟರಲ್ಲಿ 3 ಮರಗಳನ್ನು ಸಂಪೂರ್ಣ ಕರ್ತರಿಸ ಲಾಗಿತ್ತು. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿ ಗಳು ಅನುಮತಿ ಪಡೆದಿಲ್ಲ ಎಂದು ಹೇಳಿ ಸಹಾಯಕ ಎಂಜಿನಿಯರ್ ಅಕ್ಷತಾ, ವಾಟರ್ ಇನ್ಸ್ಪೆಕ್ಟರ್ ಮಹದೇವು ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.