ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಜಾತಿ– ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳ ಚಾಂಪಿಯನ್ ಎನಿಸಿಕೊಳ್ಳಲು ಹಿಂದೂ ಸಮಾಜವನ್ನು ಜಾತಿ ಹೆಸರಿನಲ್ಲಿ ಒಡೆಯುತ್ತಿದ್ದಾರೆ’ ಎಂದು ದೂರಿದರು. ‘ಅವರು ಮುಸ್ಲಿಮರ ಪರವಿರಲಿ. ಬಿಜೆಪಿ ಹಿಂದೂಗಳ ಪರ ಇರುತ್ತದೆ’ ಎಂದರು.