ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಉತ್ಸವ ಮೂರ್ತಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆಗೆ ರಾಜವಂಶಸ್ಥರಾದ ತ್ರಿಶಿಕಾ ಒಡೆಯರ್, ಯದುವೀರ್ ಕೃಷ್ಣದತ್ತ ಒಡೆಯರ್, ಪ್ರಮೋದ ದೇವಿ ಒಡೆಯರ್, ಶಾಸಕ ಜಿ.ಟಿ. ದೇವೇಗೌಡ, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರೂಪ ಚಾಲನೆ ನೀಡಿದರು.
ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.
ADVERTISEMENT
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ‘ಚಾಮುಂಡೇಶ್ವರಿ ವರ್ಧಂತಿ’ ಪ್ರಯುಕ್ತ ಉತ್ಸವ ಮೂರ್ತಿಗೆ ದೇವಾಲಯದ ಮುಖ್ಯ ಅರ್ಚಕ ಶಶಿಶೇಖರ ದೀಕ್ಷಿತ್ ಆರತಿ ಬೆಳಗಿದರು.
ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.
ವರ್ಧಂತಿಯಲ್ಲಿ ಸಾವಿರಾರು ಭಕ್ತದಿಗಳು ಚಾಮುಂಡಿ ದೇವಿಯ ದರ್ಶನ ಪಡೆದರು.
ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.
ಅಪಾರ ಸಂಖ್ಯೆಯ ಭಕ್ತರು ‘ಜೈ ದುರ್ಗೆ, ಜೈ ಚಾಮುಂಡೇಶ್ವರಿ’ ಎಂಬ ಘೋಷಣೆ ಕೂಗುತ್ತ ಸಂಭ್ರಮಿಸಿದರು.
ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.
ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಉತ್ಸವ ಮೂರ್ತಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆ ನಡೆಯಿತು