ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

PHOTOS | ಮೈಸೂರು ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಸಂಭ್ರಮ

Published : 17 ಜುಲೈ 2025, 7:56 IST
Last Updated : 17 ಜುಲೈ 2025, 7:56 IST
ಫಾಲೋ ಮಾಡಿ
Comments
ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಉತ್ಸವ ಮೂರ್ತಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆಗೆ ರಾಜವಂಶಸ್ಥರಾದ ತ್ರಿಶಿಕಾ ಒಡೆಯರ್, ಯದುವೀರ್ ಕೃಷ್ಣದತ್ತ ಒಡೆಯರ್, ಪ್ರಮೋದ ದೇವಿ ಒಡೆಯರ್, ಶಾಸಕ ಜಿ.ಟಿ. ದೇವೇಗೌಡ, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರೂಪ ಚಾಲನೆ ನೀಡಿದರು.

ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಉತ್ಸವ ಮೂರ್ತಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆಗೆ ರಾಜವಂಶಸ್ಥರಾದ ತ್ರಿಶಿಕಾ ಒಡೆಯರ್, ಯದುವೀರ್ ಕೃಷ್ಣದತ್ತ ಒಡೆಯರ್, ಪ್ರಮೋದ ದೇವಿ ಒಡೆಯರ್, ಶಾಸಕ ಜಿ.ಟಿ. ದೇವೇಗೌಡ, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರೂಪ ಚಾಲನೆ ನೀಡಿದರು.

ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.

ADVERTISEMENT
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ‘ಚಾಮುಂಡೇಶ್ವರಿ ವರ್ಧಂತಿ’ ಪ್ರಯುಕ್ತ ಉತ್ಸವ ಮೂರ್ತಿಗೆ ದೇವಾಲಯದ ಮುಖ್ಯ ಅರ್ಚಕ ಶಶಿಶೇಖರ ದೀಕ್ಷಿತ್ ಆರತಿ ಬೆಳಗಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ‘ಚಾಮುಂಡೇಶ್ವರಿ ವರ್ಧಂತಿ’ ಪ್ರಯುಕ್ತ ಉತ್ಸವ ಮೂರ್ತಿಗೆ ದೇವಾಲಯದ ಮುಖ್ಯ ಅರ್ಚಕ ಶಶಿಶೇಖರ ದೀಕ್ಷಿತ್ ಆರತಿ ಬೆಳಗಿದರು.

ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.

ವರ್ಧಂತಿಯಲ್ಲಿ  ಸಾವಿರಾರು ಭಕ್ತದಿಗಳು ಚಾಮುಂಡಿ ದೇವಿಯ ದರ್ಶನ ಪಡೆದರು.

ವರ್ಧಂತಿಯಲ್ಲಿ  ಸಾವಿರಾರು ಭಕ್ತದಿಗಳು ಚಾಮುಂಡಿ ದೇವಿಯ ದರ್ಶನ ಪಡೆದರು.

ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.

ಅಪಾರ ಸಂಖ್ಯೆಯ ಭಕ್ತರು ‘ಜೈ ದುರ್ಗೆ, ಜೈ ಚಾಮುಂಡೇಶ್ವರಿ’ ಎಂಬ ಘೋಷಣೆ ಕೂಗುತ್ತ ಸಂಭ್ರಮಿಸಿದರು.

ಅಪಾರ ಸಂಖ್ಯೆಯ ಭಕ್ತರು ‘ಜೈ ದುರ್ಗೆ, ಜೈ ಚಾಮುಂಡೇಶ್ವರಿ’ ಎಂಬ ಘೋಷಣೆ ಕೂಗುತ್ತ ಸಂಭ್ರಮಿಸಿದರು.

ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.

ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಉತ್ಸವ ಮೂರ್ತಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆ ನಡೆಯಿತು

ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಉತ್ಸವ ಮೂರ್ತಿಯ ಚಿನ್ನದ ಪಲ್ಲಕ್ಕಿ ಮೆರವಣಿಗೆ ನಡೆಯಿತು

ಪ್ರಜಾವಾಣಿ ಚಿತ್ರ: ಅನೂಪ್ ರಾಘ.ಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT