ಮಂಗಳವಾರ, 20 ಜನವರಿ 2026
×
ADVERTISEMENT
ADVERTISEMENT

ಮೈಸೂರು: ಚಾಮುಂಡಿಬೆಟ್ಟದಲ್ಲಿ ‘ಪ್ರಸಾದ’ ಯೋಜನೆಗೆ ವಿರೋಧ

ಕಾಮಗಾರಿ ಸ್ಥಗಿತಗೊಳಿಸುವಂತೆ ಹಿಂದುತ್ವ ಸಂಘಟನೆ ಹಾಗೂ ಗ್ರಾಮಸ್ಥರ ಆಗ್ರಹ
Published : 19 ಜನವರಿ 2026, 23:30 IST
Last Updated : 19 ಜನವರಿ 2026, 23:30 IST
ಫಾಲೋ ಮಾಡಿ
Comments
ಚಾಮುಂಡಿ ಬೆಟ್ಟದ ದೇಗುಲದ ಸಮೀಪ ಸೋಮವಾರ ‘ಪ್ರಸಾದ್ ಯೋಜನೆ’ಯಡಿ ವೇದಿಕೆ ನಿರ್ಮಾಣಕ್ಕೆಂದು ನೆಲ ಅಗೆಯುತ್ತಿದ್ದ ವೇಳೆ ಪೊಲೀಸರನ್ನು ನಿಯೋಜಿಸಲಾಗಿತ್ತು.
ಚಾಮುಂಡಿ ಬೆಟ್ಟದ ದೇಗುಲದ ಸಮೀಪ ಸೋಮವಾರ ‘ಪ್ರಸಾದ್ ಯೋಜನೆ’ಯಡಿ ವೇದಿಕೆ ನಿರ್ಮಾಣಕ್ಕೆಂದು ನೆಲ ಅಗೆಯುತ್ತಿದ್ದ ವೇಳೆ ಪೊಲೀಸರನ್ನು ನಿಯೋಜಿಸಲಾಗಿತ್ತು.
ಮೈಸೂರಿನ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಮುಂಭಾಗ ಶ್ರೀರಂಗಪಟ್ಟಣ ಹನುಮ ಮಾಲದಾರಿಗಳ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಪ್ರತಿಭಟಿಸಿದರು
ಮೈಸೂರಿನ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಮುಂಭಾಗ ಶ್ರೀರಂಗಪಟ್ಟಣ ಹನುಮ ಮಾಲದಾರಿಗಳ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಪ್ರತಿಭಟಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT