ಬುಧವಾರ, 12 ನವೆಂಬರ್ 2025
×
ADVERTISEMENT
ADVERTISEMENT

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Published : 12 ನವೆಂಬರ್ 2025, 2:47 IST
Last Updated : 12 ನವೆಂಬರ್ 2025, 2:47 IST
ಫಾಲೋ ಮಾಡಿ
Comments
ಅತಿವೃಷ್ಟಿ: ತ್ವರಿತ ಪರಿಹಾರ
‘ ಈ ಬಾರಿ ಉತ್ತಮ ಮಳೆಯಿಂದಾಗಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ 150 ಟಿಎಂಸಿ ನೀರು ಹೆಚ್ಚುವರಿಯಾಗಿ ಹರಿದಿದೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ 11-12 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿ ಆಗಿದೆ.‌ ಎನ್‌ಡಿಆರ್‌ಎಫ್‌– ಎಸ್‌ಡಿಆರ್‌ಎಫ್‌ ನಿಯಮಾವಳಿಯಂತೆ ರೈತರ ಖಾತೆಗೆ ಪರಿಹಾರ ಜಮೆ ಆಗುತ್ತಿದ್ದು, ವಾರ- ಹದಿನೈದು ದಿನದಲ್ಲಿ ಈ ಪ್ರಕ್ರಿಯೆ ಮುಗಿಯಲಿದೆ’ ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT