<p><strong>ಮೈಸೂರು:</strong> ‘ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವೃತ್ತಿಪರತೆ ಮತ್ತು ಕೌಶಲ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ಕಾನೂನು ವಿಶ್ವವಿದ್ಯಾಲಯದ ಡಾ.ಸಿ.ಬಸವರಾಜು ತಿಳಿಸಿದರು.</p>.<p>ಇಲ್ಲಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಈಚೆಗೆ ನಡೆದ ವಾರ್ಷಿಕ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸುತ್ತದೆ. ಹೀಗಾಗಿ, ಪಠ್ಯದ ಕಲಿಕೆಗೆ ಕೊಡುವಷ್ಟೇ ಮಹತ್ವವನ್ನು ಪಠ್ಯೇತರ ವಿಷಯಕ್ಕೂ ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ನ್ಯಾಯಾಧೀಶರು ಹಾಗೂ ಸರ್ಕಾರಿ ಸಹಾಯಕ ಅಭಿಯೋಜಕರಾಗಿ ಆಯ್ಕೆಯಾಗಿರುವ ಕಾಲೇಜಿನ ಹಳೆಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ವಕೀಲ ಎಸ್.ಲೋಕೇಶ್ ಮಾತನಾಡಿದರು. ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ಗೌರವ ಕಾರ್ಯದರ್ಶಿ ಎನ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಪ್ರಾಂಶುಪಾಲೆ ವಾಣಿ ಸಿ., ಸಹಾಯಕ ಪ್ರಾಧ್ಯಾಪಕರಾದ ಸಪ್ನಾ ಎ.ಪಿ., ದಿಶಾ ಜಿ.ಮಾರಿಗೋಲಿ. ಗೀತಾ ಎಚ್.ಜೆ., ವಿಶಾಖ್ ಶ್ರೀವತ್ಸ ವೈ.ಪಿ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವೃತ್ತಿಪರತೆ ಮತ್ತು ಕೌಶಲ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ಕಾನೂನು ವಿಶ್ವವಿದ್ಯಾಲಯದ ಡಾ.ಸಿ.ಬಸವರಾಜು ತಿಳಿಸಿದರು.</p>.<p>ಇಲ್ಲಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಈಚೆಗೆ ನಡೆದ ವಾರ್ಷಿಕ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸುತ್ತದೆ. ಹೀಗಾಗಿ, ಪಠ್ಯದ ಕಲಿಕೆಗೆ ಕೊಡುವಷ್ಟೇ ಮಹತ್ವವನ್ನು ಪಠ್ಯೇತರ ವಿಷಯಕ್ಕೂ ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>ನ್ಯಾಯಾಧೀಶರು ಹಾಗೂ ಸರ್ಕಾರಿ ಸಹಾಯಕ ಅಭಿಯೋಜಕರಾಗಿ ಆಯ್ಕೆಯಾಗಿರುವ ಕಾಲೇಜಿನ ಹಳೆಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.</p>.<p>ವಕೀಲ ಎಸ್.ಲೋಕೇಶ್ ಮಾತನಾಡಿದರು. ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ಗೌರವ ಕಾರ್ಯದರ್ಶಿ ಎನ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಪ್ರಾಂಶುಪಾಲೆ ವಾಣಿ ಸಿ., ಸಹಾಯಕ ಪ್ರಾಧ್ಯಾಪಕರಾದ ಸಪ್ನಾ ಎ.ಪಿ., ದಿಶಾ ಜಿ.ಮಾರಿಗೋಲಿ. ಗೀತಾ ಎಚ್.ಜೆ., ವಿಶಾಖ್ ಶ್ರೀವತ್ಸ ವೈ.ಪಿ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>