ವಿವಿಧ ಪಿಯು ಕಾಲೇಜುಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆಯ ಅಧ್ಯಕ್ಷ ಎ.ರಾಮೇಗೌಡ ಅಧ್ಯಕ್ಷತೆವಹಿಸಿದ್ದರು. ತರಳಬಾಳು ಪಿಯು ಕಾಲೇಜಿನ ಪ್ರಾಂಶುಪಾಲ ಎಸ್.ಶಿವಕುಮಾರ್, ವೇದಿಕೆಯ ಉಪಾಧ್ಯಕ್ಷ ಬಿ.ಆರ್.ನೀಲಕಂಠ, ಕಾರ್ಯದರ್ಶಿ ಬಿ.ಸಣ್ಣೇಗೌಡ, ಖಜಾಂಚಿ ಶ್ರೀನಿವಾಸಮೂರ್ತಿ ಭಾಗವಹಿಸಿದ್ದರು.