‘ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ, ಸಮಾವೇಶ ಪಕ್ಷದ ಕಾರ್ಯಕ್ರಮವಲ್ಲ. ಅದೊಂದು ಸರ್ಕಾರಿ ಕಾರ್ಯಕ್ರಮ. ವಿರೋಧ ಪಕ್ಷದವರು ಕರೆದುಕೊಂಡು ಬರುತ್ತೇವೆ ಎಂದರೂ ಜನರು ಬರುವುದಿಲ್ಲ. ಆದರೆ, ಮೋದಿ ಅವರ ಕಾರ್ಯಕ್ರಮಕ್ಕೆ ತಾವಾಗಿಯೇ ಬರುತ್ತಿದ್ದಾರೆ. ಫಲಾನುಭವಿಗಳ ಸಮಾವೇಶ ಮಾಡುತ್ತಿರುವುದಕ್ಕೆ ವಿರೋಧ ಪಕ್ಷದವರಿಗೆ ಹೊಟ್ಟೆನೋವು ಶುರುವಾಗಿದೆ’ ಎಂದು ಟೀಕಿಸಿದರು.