'ನರೇಂದ್ರ ಮೋದಿ ಎಂಬುದು ಕೇವಲ ಅಲೆ ಅಲ್ಲ, ಅದೊಂದು ಸುನಾಮಿ. ಕಾಂಗ್ರೆಸ್ನವರಿಗೆ ಇದು ಇನ್ನೂ ಅರ್ಥವಾಗಿಲ್ಲ. ಏಕೆಂದರೆ ಆ ಪಕ್ಷದವರು ಭ್ರಮೆಯಲ್ಲಿದ್ದಾರೆ. ಆದ್ದರಿಂದಲೇ, ಗುಜರಾತ್ ಫಲಿತಾಂಶದ ಪರಿಣಾಮವು ಕರ್ನಾಟಕದ ಚುನಾವಣೆ ಮೇಲೆ ಆಗುವುದಿಲ್ಲ ಎಂದು ಹೇಳುತ್ತಿದೆ. ಮುಂಬರುವ ಚುನಾವಣೆ ನಂತರ ಕಾಂಗ್ರೆಸ್ಗೆ ಉತ್ತರ ಸಿಗಲಿದೆ' ಎಂದು ಪ್ರತಿಕ್ರಿಯಿಸಿದರು.