ಸೋಮವಾರ, 12 ಜನವರಿ 2026
×
ADVERTISEMENT
ADVERTISEMENT

ಸಹಕಾರಿ ಬ್ಯಾಂಕ್‌ ಲೋಪ: ತನಿಖೆಗೆ ಆಗ್ರಹ

ಎಂಡಿಸಿಸಿ ಬ್ಯಾಂಕ್‌ ಅಧ್ಯಕ್ಷರಿಗೆ ಅಭಿನಂದನೆ
Published : 12 ಜನವರಿ 2026, 5:33 IST
Last Updated : 12 ಜನವರಿ 2026, 5:33 IST
ಫಾಲೋ ಮಾಡಿ
Comments
ವಿಧಾನಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಅಭ್ಯರ್ಥಿಯು ಕಾಂಗ್ರೆಸ್‌ ಪಕ್ಷದ ಕಟ್ಟಾ ಬೆಂಬಲಿಗ160 ಕುಟುಂಬಗಳಿಗೆ ತಲಾ ₹ 10 ಲಕ್ಷದಂತೆ ಬಡ್ಡಿ ರಹಿತ ಸಾಲ ಮಂಜೂರು ಮಾಡಿ ಮತ ಓಲೈಕೆ ಮಾಡಿದ್ದರಿಂದ ಪಕ್ಷ ಇಲ್ಲಿ ಸೋಲು ಅನುಭವಿಸಿದೆ. ಸಹಕಾರಿ ಕ್ಷೇತ್ರವನ್ನು ರಾಜಕೀಯ ಹಿತಾಸಕ್ತಿಗೆ ಬಳಸಿಕೊಳ್ಳಲಾಗಿದೆ.
–ಎಚ್.ಪಿ.ಮಂಜುನಾಥ್‌, ಮಾಜಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT