ಮೈಸೂರು: ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದರಿಂದನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ ಜನ ಸಂಚಾರ ವಿರಳವಾಗಿದೆ.
ಪ್ರಮುಖ ರಸ್ತೆಗಳಾದ ಸಯ್ಯಾಜಿರಾವ್ ರಸ್ತೆ, ದೇವರಾಜ ಅರಸು ರಸ್ತೆ, ಅಶೋಕರಸ್ತೆಗಳಲ್ಲಿ ವಾಹನ ಸಂಚಾರ ಕಡಿಮೆ ಇತ್ತು. ದೇವರಾಜ ಮಾರುಕಟ್ಟೆಯಲ್ಲಿ ಹೂವಿನ ಮಾರುಕಟ್ಟೆ ಹೊರತುಪಡಿಸಿ ಉಳಿದೆಲ್ಲ ಕಡೆ ಗ್ರಾಹಕರು ಇರಲಿಲ್ಲ.