ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜೆಎಸ್ಎಸ್ ಮಹಾವಿದ್ಯಾಪೀಠದ ಸಿಇಒ ಸಿ.ಜಿ.ಬೆಟಸೂರಮಠ, ಜೆಎಸ್ಎಸ್ ಅಕಾಡೆಮಿಯ ಸಮಕುಲಾಧಿಪತಿ ಡಾ.ಬಿ.ಸುರೇಶ್, ಕುಲಪತಿ ಡಾ.ಸುರೀಂದರ್ ಸಿಂಗ್, ಕುಲಸಚಿವ ಡಾ.ಬಿ.ಮಂಜುನಾಥ್, ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಚ್.ಬಸವನಗೌಡಪ್ಪ, ಉಪ ಪ್ರಾಂಶುಪಾಲರಾದ ಡಾ.ಎಂ.ಎನ್.ಸುಮಾ, ಡಾ.ಪ್ರವೀಣ್ ಕುಲಕರ್ಣಿ, ಆಡಳಿತಾಧಿಕಾರಿ ಎಸ್.ಆರ್.ಸತೀಶ್ ಚಂದ್ರ, ಡಾ.ಮಹಾಂತಪ್ಪ ಇದ್ದರು.