ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

ಸೈಬರ್‌ ಅಪರಾಧ | ಮುನ್ನೆಚ್ಚರಿಕೆಯೇ ಮದ್ದು: ಎಸ್‌.ಎಲ್‌.ಚನ್ನಬಸವಣ್ಣ

Published : 17 ಅಕ್ಟೋಬರ್ 2025, 3:52 IST
Last Updated : 17 ಅಕ್ಟೋಬರ್ 2025, 3:52 IST
ಫಾಲೋ ಮಾಡಿ
Comments
‘ಓದಿನೊಂದಿಗೆ ಆರೋಗ್ಯ ಕಾಳಜಿ ಇರಲಿ’
‘ವಿದ್ಯಾರ್ಥಿಗಳು ಓದಿನ ಜೊತೆಗೆ ಆರೋಗ್ಯದ ಕಾಳಜಿಯೂ ಇರಬೇಕು’ ಎಂದು ಕುಲಪತಿ ಪ್ರೊ.ಎನ್‌.ಕೆ.ಲೋಕನಾಥ್‌ ತಿಳಿಸಿದರು. ‘ವಿದ್ಯಾರ್ಥಿಗಳು ಯಾವುದೇ ಸಂದರ್ಭದಲ್ಲೂ ಹೆದರಬಾರದು. ಧೈರ್ಯದಿಂದ ಪರಿಸ್ಥಿತಿ ಎದುರಿಸಬೇಕು. ಸಮಸ್ಯೆಗಳಿಗೆ ಸಿಲುಕಿ ಕೊಳ್ಳದವರು ಈ ಜಗತ್ತಿನಲ್ಲಿ ಯಾರು ಇಲ್ಲ. ಎಲ್ಲರೂ ಒಂದಲ್ಲ ಒಂದು ಸಮಸ್ಯೆಗಳಿಗೆ ಸಿಲುಕಿಕೊಂಡಿರುತ್ತಾರೆ. ಆದರೆ ಅದರಿಂದ ಹೊರಬಂದು ಸಾಧನೆ ಮಾಡುವುದೇ ಜೀವನದ ದೊಡ್ಡ ಜಯ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT