‘ರಾಜಕೀಯ ಉದ್ದೇಶಕ್ಕಾಗಿಯೇ ಚಿತ್ರದುರ್ಗದಲ್ಲಿ ಜ.8ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡದ ಐಕ್ಯತಾ ಸಮಾವೇಶ ನಡೆಸುತ್ತಿದ್ದು, ಆ ಮೂಲಕ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಡ ಹೇರಲಾಗುವುದು. ಮುಖ್ಯಮಂತ್ರಿ ಹುದ್ದೆಗೆ ವಿಚಾರದಲ್ಲಿ ನಾನೇನು ಸನ್ಯಾಸಿಯಲ್ಲ’ ಎಂದು ಬುಧವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.