<p><strong>ಮೈಸೂರು:</strong> ‘ದಲಿತ ಮುಖ್ಯಮಂತ್ರಿ ವಿಚಾರ ಈಗ ಅಪ್ರಸ್ತುತ. ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಮುಖ್ಯ. ಕಾಂಗ್ರೆಸ್ನಲ್ಲಿ ಮಾತ್ರ ದಲಿತರು ಮುಖ್ಯಮಂತ್ರಿಯಾಗಲು ಸಾಧ್ಯ’ ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಹಾಗೂ ಐಕ್ಯತಾ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪ್ರತಿಪಾದಿಸಿದರು.</p>.<p>‘ರಾಜಕೀಯ ಉದ್ದೇಶಕ್ಕಾಗಿಯೇ ಚಿತ್ರದುರ್ಗದಲ್ಲಿ ಜ.8ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡದ ಐಕ್ಯತಾ ಸಮಾವೇಶ ನಡೆಸುತ್ತಿದ್ದು, ಆ ಮೂಲಕ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಡ ಹೇರಲಾಗುವುದು. ಮುಖ್ಯಮಂತ್ರಿ ಹುದ್ದೆಗೆ ವಿಚಾರದಲ್ಲಿ ನಾನೇನು ಸನ್ಯಾಸಿಯಲ್ಲ’ ಎಂದು ಬುಧವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ದಲಿತ ಮುಖ್ಯಮಂತ್ರಿ ವಿಚಾರ ಈಗ ಅಪ್ರಸ್ತುತ. ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಮುಖ್ಯ. ಕಾಂಗ್ರೆಸ್ನಲ್ಲಿ ಮಾತ್ರ ದಲಿತರು ಮುಖ್ಯಮಂತ್ರಿಯಾಗಲು ಸಾಧ್ಯ’ ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಹಾಗೂ ಐಕ್ಯತಾ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪ್ರತಿಪಾದಿಸಿದರು.</p>.<p>‘ರಾಜಕೀಯ ಉದ್ದೇಶಕ್ಕಾಗಿಯೇ ಚಿತ್ರದುರ್ಗದಲ್ಲಿ ಜ.8ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡದ ಐಕ್ಯತಾ ಸಮಾವೇಶ ನಡೆಸುತ್ತಿದ್ದು, ಆ ಮೂಲಕ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಡ ಹೇರಲಾಗುವುದು. ಮುಖ್ಯಮಂತ್ರಿ ಹುದ್ದೆಗೆ ವಿಚಾರದಲ್ಲಿ ನಾನೇನು ಸನ್ಯಾಸಿಯಲ್ಲ’ ಎಂದು ಬುಧವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>