‘ರಾತ್ರಿ ಸ್ವಲ್ಪ ಹೆಚ್ಚು ಕಮ್ಮಿಯಾದರೆ ದರ್ಶನ್ ಬೈಯ್ಯುತ್ತಾರೆ. ಮಹಾರಾಷ್ಟ್ರ ಮೂಲದ ಕಾರ್ಮಿಕರೊಬ್ಬರಿಗೆ ಕನ್ನಡ ಬರುತ್ತಿರಲಿಲ್ಲ. ಬಹುಶಃ ಇದು ಗೊಂದಲಕ್ಕೆ ಎಡೆ ಮಾಡಿರಬಹುದು. ಆದರೆ, ಹಲ್ಲೆ ನಡೆದಿಲ್ಲ. ಒಂದು ವೇಳೆ ಹಲ್ಲೆ ನಡೆದಿದ್ದರೆ ನಾನೇ ಪೊಲೀಸರಿಗೆ ದೂರು ನೀಡುತ್ತಿದ್ದೆ. ಬಳಿಕ ಕಾರ್ಮಿಕನ ಬಳಿ ಕ್ಷಮೆ ಕೇಳಿದ್ದೇನೆ’ ಎಂದು ಹೇಳಿದರು.