ಮಂಗಳವಾರ, 5 ಆಗಸ್ಟ್ 2025
×
ADVERTISEMENT
ADVERTISEMENT

ದಸರಾ: ಮೈಸೂರಿಗೆ ಬಂದ ಗಜಪಡೆ

ವೀರನಹೊಸಹಳ್ಳಿಯಲ್ಲಿ ಸಾಂಪ್ರಾಯಿಕ ಪೂಜೆ l ಹುಲಿ ಸಂರಕ್ಷಿತ ಪ್ರದೇಶದಂಚಿನಲ್ಲಿ ಜನಜಂಗುಳಿ
Published : 4 ಆಗಸ್ಟ್ 2025, 23:29 IST
Last Updated : 4 ಆಗಸ್ಟ್ 2025, 23:29 IST
ಫಾಲೋ ಮಾಡಿ
Comments
ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ‘ಅಭಿಮನ್ಯು’ ನೇತೃತ್ವದ ಗಜಪಡೆಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಸೋಮವಾರ ಬೀಳ್ಕೊಡಲಾಯಿತು – ಚಿತ್ರ/ಅನೂಪ್ ರಾಘ.ಟಿ.
ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ‘ಅಭಿಮನ್ಯು’ ನೇತೃತ್ವದ ಗಜಪಡೆಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಸೋಮವಾರ ಬೀಳ್ಕೊಡಲಾಯಿತು – ಚಿತ್ರ/ಅನೂಪ್ ರಾಘ.ಟಿ.
‘ಭೀಮ’ ಆನೆಯ ಮಾವುತ ಗುಂಡಣ್ಣ ಕಾವಾಡಿ ನಂಜುಂಡಸ್ವಾಮಿ ಅವರಿಗೆ ಆನೆ ಸೆರೆ ಕಾರ್ಯಾಚರಣೆಯಲ್ಲಿ ಮೃತಪಟ್ಟ ‘ಅರ್ಜುನ’ ಆನೆಯ ನೆನಪಿನಲ್ಲಿ ‘ಅರ್ಜುನ ಆನೆ ಪ್ರಶಸ್ತಿ’ ಹಾಗೂ ತಲಾ ₹ 10 ಸಾವಿರ ನಗದನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರದಾನ ಮಾಡಿದರು. ಪ್ರಭುಗೌಡ ಲಕ್ಷ್ಮಿಕಾಂತರೆಡ್ಡಿ ಅಯೂಬ್ ಖಾನ್ ತನ್ವೀರ್ ಸೇಠ್‌ ಕೆ.ವೆಂಕಟೇಶ್‌ ಜಿ.ಡಿ.ಹರೀಶ್‌ಗೌಡ ಪುಷ್ಪಾ ಅಮರನಾಥ್ ಪಾಲ್ಗೊಂಡಿದ್ದರು– ಪ್ರಜಾವಾಣಿ ಚಿತ್ರ 
‘ಭೀಮ’ ಆನೆಯ ಮಾವುತ ಗುಂಡಣ್ಣ ಕಾವಾಡಿ ನಂಜುಂಡಸ್ವಾಮಿ ಅವರಿಗೆ ಆನೆ ಸೆರೆ ಕಾರ್ಯಾಚರಣೆಯಲ್ಲಿ ಮೃತಪಟ್ಟ ‘ಅರ್ಜುನ’ ಆನೆಯ ನೆನಪಿನಲ್ಲಿ ‘ಅರ್ಜುನ ಆನೆ ಪ್ರಶಸ್ತಿ’ ಹಾಗೂ ತಲಾ ₹ 10 ಸಾವಿರ ನಗದನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರದಾನ ಮಾಡಿದರು. ಪ್ರಭುಗೌಡ ಲಕ್ಷ್ಮಿಕಾಂತರೆಡ್ಡಿ ಅಯೂಬ್ ಖಾನ್ ತನ್ವೀರ್ ಸೇಠ್‌ ಕೆ.ವೆಂಕಟೇಶ್‌ ಜಿ.ಡಿ.ಹರೀಶ್‌ಗೌಡ ಪುಷ್ಪಾ ಅಮರನಾಥ್ ಪಾಲ್ಗೊಂಡಿದ್ದರು– ಪ್ರಜಾವಾಣಿ ಚಿತ್ರ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT