<p><strong>ಮೈಸೂರು:</strong> ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಂಡ ಗಜಪಡೆಯನ್ನು ಭಾನುವಾರ ಅರಮನೆ ಆವರಣದಿಂದ ಬೀಳ್ಕೊಡಲಾಯಿತು. </p>.<p>14 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಹಣ್ಣು ತಿನ್ನಿಸಲಾಯಿತು. ಎಲ್ಲ ಆನೆಗಳು ಏಕಕಾಲಕ್ಕೆ ಸೊಂಡಿಲನ್ನೆತ್ತಿ ನಮಿಸಿದವು. ಬಳಿಕ ಒಂದೊಂದಾಗಿ ಲಾರಿ ಏರಿದವು. </p>.<p>ಕಳೆದ ಎರಡು ತಿಂಗಳ ಕಾಲ ದಸರೆಯ ನೆಪದಲ್ಲಿ ನಗರದಲ್ಲಿ ಬೀಡು ಬಿಟ್ಟು ಮನೋರಂಜನೆಯ ಕೇಂದ್ರವಾಗಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಜೊತೆ ಫೋಟೊ ಕ್ಲಿಕ್ಲಿಸಲು ಜನ ಮುಗಿಬಿದ್ದರು. ಮಕ್ಕಳು ಕಣ್ಣೀರ ವಿದಾಯ ಹೇಳಿದರು.</p>.ಮೈಸೂರು: ಮುಗಿದ ದಸರಾ; ನಿಲ್ಲದ ಸಂಭ್ರಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಂಡ ಗಜಪಡೆಯನ್ನು ಭಾನುವಾರ ಅರಮನೆ ಆವರಣದಿಂದ ಬೀಳ್ಕೊಡಲಾಯಿತು. </p>.<p>14 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಹಣ್ಣು ತಿನ್ನಿಸಲಾಯಿತು. ಎಲ್ಲ ಆನೆಗಳು ಏಕಕಾಲಕ್ಕೆ ಸೊಂಡಿಲನ್ನೆತ್ತಿ ನಮಿಸಿದವು. ಬಳಿಕ ಒಂದೊಂದಾಗಿ ಲಾರಿ ಏರಿದವು. </p>.<p>ಕಳೆದ ಎರಡು ತಿಂಗಳ ಕಾಲ ದಸರೆಯ ನೆಪದಲ್ಲಿ ನಗರದಲ್ಲಿ ಬೀಡು ಬಿಟ್ಟು ಮನೋರಂಜನೆಯ ಕೇಂದ್ರವಾಗಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಜೊತೆ ಫೋಟೊ ಕ್ಲಿಕ್ಲಿಸಲು ಜನ ಮುಗಿಬಿದ್ದರು. ಮಕ್ಕಳು ಕಣ್ಣೀರ ವಿದಾಯ ಹೇಳಿದರು.</p>.ಮೈಸೂರು: ಮುಗಿದ ದಸರಾ; ನಿಲ್ಲದ ಸಂಭ್ರಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>