ಆಚರಣೆಯು ಸಂಜೆ 6ರಿಂದ ರಾತ್ರಿ 8ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಶ್ರೀಕೃಷ್ಣ–ಬಲರಾಮನನ್ನು ರಾಮ–ಲಕ್ಷ್ಮಣರನ್ನಾಗಿ ಅಲಂಕರಿಸ ಲಾಗುತ್ತದೆ. ಇಸ್ಕಾನ್ ಬೆಂಗಳೂರು ಅಧ್ಯಕ್ಷ ಹಾಗೂ ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ್ ದಸರಾ ಕುರಿತು ವಿಶೇಷ ಪ್ರವಚನ ನೀಡಲಿದ್ದಾರೆ. ಬಳಿಕ ಕೃಷ್ಣ–ಬಲರಾಮರ ಪಲ್ಲಕ್ಕಿ ಉತ್ಸವವನ್ನು ಭಕ್ತರ ಸಂಕೀರ್ತ ನೆಯೊಂದಿಗೆ ನಡೆಸಲಾಗುತ್ತದೆ.