<p><strong>ಮೈಸೂರು</strong>: ‘ನಾಟ್ಯ ಸ್ವರಾಂಜಲಿ ಸಂಸ್ಥೆಯಿಂದ ದಾಸ ಸಾಹಿತ್ಯೋತ್ಸವ ಕಾರ್ಯಕ್ರಮವನ್ನು ಜ.29ರಂದು ಸಂಜೆ 5ಕ್ಕೆ ನಾದಬ್ರಹ್ಮ ಸಭಾಂಗನದಲ್ಲಿ ಆಯೋಜಿಸಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷೆ ಪುಷ್ಪಲತಾ ತಿಳಿಸಿದರು.</p>.<p>ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಾಸ ಸಾಹಿತ್ಯದ ಹಾಡುಗಳ ಪ್ರಸ್ತುತಿಯ ಕಾರ್ಯಕ್ರಮ ಇದಾಗಿದೆ. ಮುಖ್ಯವಾಗಿ ಮಧ್ವ ಮಾಧವ ಅವರ ಸಾಹಿತ್ಯವನ್ನು ಹಾಡಲಿದ್ದೇವೆ. ಸಾಹಿತ್ಯವನ್ನು ಸಂಗೀತ ಹಾಗೂ ನೃತ್ಯದ ಮೂಲಕ ಜನರಿಗೆ ತಲುಪಿಸುವ ಉದ್ದೇಶ ನಮ್ಮದಾಗಿದೆ’ ಎಂದರು.</p>.<p>ಸಂಗೀತ ನಿರ್ದೇಶಕ ಎ.ಎಸ್.ಪ್ರಸನ್ನ, ವಕೀಲ ಚಂದ್ರಶೇಖರ, ಗೀತಾ, ಅಮೃತೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ನಾಟ್ಯ ಸ್ವರಾಂಜಲಿ ಸಂಸ್ಥೆಯಿಂದ ದಾಸ ಸಾಹಿತ್ಯೋತ್ಸವ ಕಾರ್ಯಕ್ರಮವನ್ನು ಜ.29ರಂದು ಸಂಜೆ 5ಕ್ಕೆ ನಾದಬ್ರಹ್ಮ ಸಭಾಂಗನದಲ್ಲಿ ಆಯೋಜಿಸಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷೆ ಪುಷ್ಪಲತಾ ತಿಳಿಸಿದರು.</p>.<p>ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಾಸ ಸಾಹಿತ್ಯದ ಹಾಡುಗಳ ಪ್ರಸ್ತುತಿಯ ಕಾರ್ಯಕ್ರಮ ಇದಾಗಿದೆ. ಮುಖ್ಯವಾಗಿ ಮಧ್ವ ಮಾಧವ ಅವರ ಸಾಹಿತ್ಯವನ್ನು ಹಾಡಲಿದ್ದೇವೆ. ಸಾಹಿತ್ಯವನ್ನು ಸಂಗೀತ ಹಾಗೂ ನೃತ್ಯದ ಮೂಲಕ ಜನರಿಗೆ ತಲುಪಿಸುವ ಉದ್ದೇಶ ನಮ್ಮದಾಗಿದೆ’ ಎಂದರು.</p>.<p>ಸಂಗೀತ ನಿರ್ದೇಶಕ ಎ.ಎಸ್.ಪ್ರಸನ್ನ, ವಕೀಲ ಚಂದ್ರಶೇಖರ, ಗೀತಾ, ಅಮೃತೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>