ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿಂಗಾಪುರ್ ಶ್ರೀನಿವಾಸ್, ಪ್ರಾಂಶುಪಾಲರಾದ ವೆಂಕಟರಂಗಯ್ಯ, ನಾಗರತ್ನ, ವಸಂತ ರಾಜ್, ಮಲ್ಲೇಶ್, ಸುಬ್ಬಣ್ಣ ಶಾಲೆಯ ಸುಂದರಾ ನಾಯಕ್, ಕಾರ್ಯದರ್ಶಿ ರಾಜಶೇಖರ್, ನಾಗಯ್ಯ, ವನಜಾಕ್ಷಿ, ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಕುಮಾರ್, ಗ್ರಾಮ ಲೆಕ್ಕಿಗರಾದ ನಯನ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸರಾವ್, ನರಸೀಪುರ ಟೌನ್ ಅಧ್ಯಕ್ಷ ಕೃಷ್ಣಮೂರ್ತಿ, ಆನಂದ್ ದೀಕ್ಷಿತ್, ಪ್ರಶಾಂತ್, ಪಂಚಾಯಿತಿ ಘಟಕದ ಅಧ್ಯಕ್ಷ ಹಸ್ತಿಕೇರಿ ನಾಗರಾಜು, ಕಾರ್ಯಾಧ್ಯಕ್ಷರಾದ ಎಚ್.ರಾಜು, ಚಿಕ್ಕಣ್ಣ, ರಮೇಶ್ ಮಾದನಾಯ್ಕ, ಮಹಿಳಾ ಘಟಕದ ಅಧ್ಯಕ್ಷ ಪಾರ್ವತಿ, ಕಾರ್ಮಿಕ ಘಟಕದ ಅಧ್ಯಕ್ಷ ದೊಡ್ಡರಾಜು, ರೈತ ಘಟಕದ ಅಧ್ಯಕ್ಷ ಲೋಕೇಶ್ ಬೆಟ್ಟಳ್ಳಿ ಗಂಗಾಧರ್, ಕಾರ್ಯದರ್ಶಿ ವೆಂಕಟೇಶ್ ಇದ್ದರು.