ಸವಿ ಗಣೇಶ್–ಗಣೇಶ್ ಮಾದಪ್ಪ ದಂಪತಿಯ ಪುತ್ರಿಯಾದ ದಿಯಾ ಅಂತಿಮ ಗಣರಾಜ್ಯೋತ್ಸವ ಶಿಬಿರಕ್ಕೆ ಆಯ್ಕೆಯಾಗುವ ಮುನ್ನ ಮೈಸೂರು ಮತ್ತು ಬೆಂಗಳೂರಿನಲ್ಲಿ 7 ವಿವಿಧ ಶಿಬಿರಗಳಲ್ಲಿ ಭಾಗವಹಿಸಿದ್ದಾರೆ. ಅವರನ್ನು ಆರ್ಕಿಡ್ಸ್ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.