ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಮ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚೆ, ಬಣ್ಣ ಮತ್ತು ಅರಗು ಕಾರ್ಖಾನೆಯ ಅಧ್ಯಕ್ಷ ಎನ್.ವಿ.ಫಣೀಶ್, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ್, ಉಪಾಧ್ಯಕ್ಷೆ ತುಳಸಿ ಮತ್ತಿತರರು ಉಪಸ್ಥಿತರಿದ್ದರು.