ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಪಿ.ವೆಂಕಟರಾಮಯ್ಯ, ಕಾಂಗ್ರೆಸ್ ಮುಖಂಡ ಎಚ್.ಎ.ವೆಂಕಟೇಶ್, ಸಂಧ್ಯಾ ಸುರಕ್ಷಾ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಆರ್.ನಟರಾಜ ಜೋಯಿಸ್, ಸಾಹಿತಿ ಪ್ರೊ.ಕೆ.ಭೈರವಮೂರ್ತಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಚಂದ್ರಶೇಖರ್, ಮುಖಂಡರಾದ ಡಾ.ಎಂ.ಜಿ.ಆರ್.ಅರಸ್, ಪಿ.ಶಾಂತರಾಜೇಅರಸ್, ಸಾಹಿತಿ ರತ್ನಾ ಹಾಲಪ್ಪಗೌಡ ಭಾಗವಹಿಸಿದ್ದರು.