<p><strong>ಮೈಸೂರು:</strong> ‘ವೃತ್ತಿಯ ಪಾವಿತ್ರ್ಯತೆ ಉಳಿಸಿ– ಬೆಳೆಸುವ ಜವಾಬ್ದಾರಿ ಯುವ ವೈದ್ಯರ ಮೇಲಿದೆ’ ಎಂದು ನಿವೃತ್ತ ತಹಶೀಲ್ದಾರ್ ವಿ.ರಂಗನಾಥ್ ಹೇಳಿದರು.</p>.<p>ಇಲ್ಲಿನ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ವೈದ್ಯರ ದಿನಾಚರಣೆ ಅಂಗವಾಗಿ <br>ವೈದ್ಯರಿಗೆ ‘ವೈದ್ಯೋ ನಾರಾಯಣ ಹರಿ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ವೈದ್ಯ ವೃತ್ತಿ ಅತ್ಯಂತ ಪವಿತ್ರವಾದುದು’ ಎಂದರು.</p>.<p>ಡಾ.ಪ್ರಶಾಂತ್ ರಾಮ್, ಡಾ.ಉಷಾ ಎನ್., ಡಾ.ರಕ್ಷಿತಾ, ಡಾ.ಅವಿನಾಶ್, ಡಾ.ಆರ್.ಎನ್.ಸುರೇಶ್, ಡಾ.ಸ್ವಾಮಿ, ಡಾ.ಪೂರ್ಣಿಮಾ, ಡಾ.ಪ್ರಕಾಶ್ ಕೆ.ಪ್ರಭು, ಡಾ.ಎಚ್.ಎಲ್.ಪ್ರಸಾದ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ರಶ್ಮಿ, ಅಜಯ್ ಶಾಸ್ತ್ರಿ, ಯೋಗೀಶ್, ಹರೀಶ್, ಗಣಪತಿ, ಸದಾಶಿವ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ವೃತ್ತಿಯ ಪಾವಿತ್ರ್ಯತೆ ಉಳಿಸಿ– ಬೆಳೆಸುವ ಜವಾಬ್ದಾರಿ ಯುವ ವೈದ್ಯರ ಮೇಲಿದೆ’ ಎಂದು ನಿವೃತ್ತ ತಹಶೀಲ್ದಾರ್ ವಿ.ರಂಗನಾಥ್ ಹೇಳಿದರು.</p>.<p>ಇಲ್ಲಿನ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದಲ್ಲಿ ವೈದ್ಯರ ದಿನಾಚರಣೆ ಅಂಗವಾಗಿ <br>ವೈದ್ಯರಿಗೆ ‘ವೈದ್ಯೋ ನಾರಾಯಣ ಹರಿ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ವೈದ್ಯ ವೃತ್ತಿ ಅತ್ಯಂತ ಪವಿತ್ರವಾದುದು’ ಎಂದರು.</p>.<p>ಡಾ.ಪ್ರಶಾಂತ್ ರಾಮ್, ಡಾ.ಉಷಾ ಎನ್., ಡಾ.ರಕ್ಷಿತಾ, ಡಾ.ಅವಿನಾಶ್, ಡಾ.ಆರ್.ಎನ್.ಸುರೇಶ್, ಡಾ.ಸ್ವಾಮಿ, ಡಾ.ಪೂರ್ಣಿಮಾ, ಡಾ.ಪ್ರಕಾಶ್ ಕೆ.ಪ್ರಭು, ಡಾ.ಎಚ್.ಎಲ್.ಪ್ರಸಾದ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ರಶ್ಮಿ, ಅಜಯ್ ಶಾಸ್ತ್ರಿ, ಯೋಗೀಶ್, ಹರೀಶ್, ಗಣಪತಿ, ಸದಾಶಿವ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>