‘ಬಾಬು ಜಗಜೀವನರಾಂ ಸ್ವಾತಂತ್ರ್ಯ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರಾಗಿದ್ದರು. ಸಚಿವರಾಗಿದ್ದರು, ಉಪ ಪ್ರಧಾನಿಯಾಗಿದ್ದರು. ಮಹಾನ್ ದಲಿತ ನಾಯಕರಾಗಿದ್ದರು. ಅಸ್ಪೃಶ್ಯತೆ, ಜಾತಿ ನಿರ್ಮೂಲನಾ ವ್ಯವಸ್ಥೆ ವಿರುದ್ಧ ಹೋರಾಡಿ, ಸಮತಾ ಭಾವನೆ ನೆಲೆಯೂರಲು ಅವಿರತ ಶ್ರಮಿಸಿದ ರಾಜಕೀಯ ಮುತ್ಸದ್ದಿ’ ಎಂದು ಬಣ್ಣಿಸಿದರು.