<p><strong>ಬನ್ನೂರು:</strong> ಇಲ್ಲಿನ ಮಾದಗರೆ ಗ್ರಾಮದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆ, ಬಿರುಗಾಳಿಯಿಂದ ರೈತರ ಜಮೀನಿನಲ್ಲಿದ್ದ ಬಾಳೆ ಗಿಡಗಳು ನೆಲಕಚ್ಚಿವೆ.</p>.<p>ಈ ಭಾಗದ ರೈತರು ನೇಂದ್ರ ಬಾಳೆಯನ್ನು ಹೆಚ್ಚು ಬೆಳೆದು ಕೇರಳಕ್ಕೆ ಕಳುಹಿಸಿ ಲಾಭ ಕಾಣುತ್ತಿದ್ದರು. ಈ ಬಾರಿ ಬಿರುಗಾಳಿ ಮಳೆಯಿಂದ ನಷ್ಟಕ್ಕೆ ಒಳಗಾಗಿದ್ದಾರೆ.</p>.<p>ರೈತರಾದ ವೀರಯ್ಯ ಸಿದ್ದೇಗೌಡ, ಮಲ್ಲಣ್ಣ, ಮಲ್ಲದೇವರು, ಬಸವಣ್ಣ, ಮಾದಪ್ಪ, ರಾಜಪ್ಪ ಸೇರಿದಂತೆ ಹಲವು ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಪರಿಹಾರಕ್ಕೆ ಅರ್ಜಿ ನೀಡುವಂತೆ ರೈತರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬನ್ನೂರು:</strong> ಇಲ್ಲಿನ ಮಾದಗರೆ ಗ್ರಾಮದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆ, ಬಿರುಗಾಳಿಯಿಂದ ರೈತರ ಜಮೀನಿನಲ್ಲಿದ್ದ ಬಾಳೆ ಗಿಡಗಳು ನೆಲಕಚ್ಚಿವೆ.</p>.<p>ಈ ಭಾಗದ ರೈತರು ನೇಂದ್ರ ಬಾಳೆಯನ್ನು ಹೆಚ್ಚು ಬೆಳೆದು ಕೇರಳಕ್ಕೆ ಕಳುಹಿಸಿ ಲಾಭ ಕಾಣುತ್ತಿದ್ದರು. ಈ ಬಾರಿ ಬಿರುಗಾಳಿ ಮಳೆಯಿಂದ ನಷ್ಟಕ್ಕೆ ಒಳಗಾಗಿದ್ದಾರೆ.</p>.<p>ರೈತರಾದ ವೀರಯ್ಯ ಸಿದ್ದೇಗೌಡ, ಮಲ್ಲಣ್ಣ, ಮಲ್ಲದೇವರು, ಬಸವಣ್ಣ, ಮಾದಪ್ಪ, ರಾಜಪ್ಪ ಸೇರಿದಂತೆ ಹಲವು ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಪರಿಹಾರಕ್ಕೆ ಅರ್ಜಿ ನೀಡುವಂತೆ ರೈತರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>