<p><strong>ಮೈಸೂರು:</strong> ನಗರದ ಮೈಸೂರು ಕನ್ನಡ ವೇದಿಕೆಯಿಂದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಕನ್ನಡ ರಾಜ್ಯೋತ್ಸವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಡಿ.ವಿ.ಗುಂಡಪ್ಪ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿ, ‘ಕನ್ನಡ ಭಾಷೆ ಕೇವಲ ಸಾಹಿತಿಗಳು ಹಾಗೂ ಸಾಹಿತ್ಯದಿಂದ ಮಾತ್ರವೇ ಉಳಿದಿಲ್ಲ. ಕನ್ನಡ ಹೋರಾಟಗಾರರೂ ಪ್ರಮುಖ ಪಾತ್ರ ವಹಿಸಿದ್ದಾರೆ. ಅಂತಹ ಸಾಧನೆ ಮಾಡಿದವರನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಮಾಧ್ಯಮ ಕ್ಷೇತ್ರದ ಅಂಶಿ ಪ್ರಸನ್ನಕುಮಾರ್, ಎಂ.ಟಿ.ಯೋಗೇಶ್ಕುಮಾರ್, ಎಚ್.ಎಸ್.ದಿನೇಶ್ಕುಮಾರ್, ಹಂಪಾ ನಾಗರಾಜ, ಸಮಾಜ ಸೇವೆಯಲ್ಲಿ ಎಚ್.ಆರ್. ದೀಪಾ, ಪೌರಕಾರ್ಮಿಕರಾದ ಸವಿತಾ, ಹೋರಾಟಗಾರರಾದ ಕೆ. ಮಾದಪ್ಪ, ಡೈರಿ ವೆಂಕಟೇಶ್, ರೈತ ಹೋರಾಟಗಾರರಾದ ಪಿ. ಮರಂಕಯ್ಯ, ಸಾಯಿ ಚಾಮರಾಜು ಮಂಡಕಳ್ಳಿ ಅವರನ್ನು ಗಣ್ಯರು ಸನ್ಮಾನಿಸಿದರು.</p>.<p>ಎಸ್.ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಹೊಯ್ಸಳ, ಮನೋಹರ್, ನಾಲಾಬೀದಿ ರವಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರದ ಮೈಸೂರು ಕನ್ನಡ ವೇದಿಕೆಯಿಂದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಕನ್ನಡ ರಾಜ್ಯೋತ್ಸವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಡಿ.ವಿ.ಗುಂಡಪ್ಪ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿ, ‘ಕನ್ನಡ ಭಾಷೆ ಕೇವಲ ಸಾಹಿತಿಗಳು ಹಾಗೂ ಸಾಹಿತ್ಯದಿಂದ ಮಾತ್ರವೇ ಉಳಿದಿಲ್ಲ. ಕನ್ನಡ ಹೋರಾಟಗಾರರೂ ಪ್ರಮುಖ ಪಾತ್ರ ವಹಿಸಿದ್ದಾರೆ. ಅಂತಹ ಸಾಧನೆ ಮಾಡಿದವರನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಮಾಧ್ಯಮ ಕ್ಷೇತ್ರದ ಅಂಶಿ ಪ್ರಸನ್ನಕುಮಾರ್, ಎಂ.ಟಿ.ಯೋಗೇಶ್ಕುಮಾರ್, ಎಚ್.ಎಸ್.ದಿನೇಶ್ಕುಮಾರ್, ಹಂಪಾ ನಾಗರಾಜ, ಸಮಾಜ ಸೇವೆಯಲ್ಲಿ ಎಚ್.ಆರ್. ದೀಪಾ, ಪೌರಕಾರ್ಮಿಕರಾದ ಸವಿತಾ, ಹೋರಾಟಗಾರರಾದ ಕೆ. ಮಾದಪ್ಪ, ಡೈರಿ ವೆಂಕಟೇಶ್, ರೈತ ಹೋರಾಟಗಾರರಾದ ಪಿ. ಮರಂಕಯ್ಯ, ಸಾಯಿ ಚಾಮರಾಜು ಮಂಡಕಳ್ಳಿ ಅವರನ್ನು ಗಣ್ಯರು ಸನ್ಮಾನಿಸಿದರು.</p>.<p>ಎಸ್.ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಹೊಯ್ಸಳ, ಮನೋಹರ್, ನಾಲಾಬೀದಿ ರವಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>