<p>ಹುಣಸೂರು: ‘ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಪ್ರಮುಖ ಪಾತ್ರ ವಹಿಸುತ್ತಿದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಹಗರನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಗ್ರಾಮೀಣ ಪ್ರದೇಶದಲ್ಲಿ ಜಾನಪದ ಸೊಗಡಿನ ಕಲೆಯನ್ನು ಮೈಗೂಡಿಸಿಕೊಂಡ ಪ್ರತಿಭೆಗಳಿದ್ದು, ಅವರನ್ನು ಶಿಕ್ಷಕರು ಗುರುತಿಸಬೇಕು. ಇತ್ತೀಚಿನ ದಿನದಲ್ಲಿ ಜಾನಪದ ನೃತ್ಯ, ಲಾವಣಿ ಕಣ್ಮರೆಯಾಗುತ್ತಿವೆ. ರೈತರು ಬೇಸಾಯದ ಸಮಯದಲ್ಲಿ ಹೊಲ ಗದ್ದೆಗಳಲ್ಲಿ ಹಾಡುವ ಪದಗಳು ಅಲಿಖಿತವಾಗಿದ್ದು, ಅವುಗಳನ್ನು ದಾಖಲಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ಮದೂರು ಗ್ರಾ.ಪಂ. ಅಧ್ಯಕ್ಷೆ ಸಿದ್ದಮ್ಮ,, ಉಪಾಧ್ಯಕ್ಷ ವೆಂಕಟಾಚಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಿಕ್ಕೇಗೌಡ, ಮುಖ್ಯಶಿಕ್ಷಕ ನಾಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ‘ಮಕ್ಕಳ ಪ್ರತಿಭೆ ಗುರುತಿಸುವಲ್ಲಿ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಪ್ರಮುಖ ಪಾತ್ರ ವಹಿಸುತ್ತಿದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಹಗರನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಗ್ರಾಮೀಣ ಪ್ರದೇಶದಲ್ಲಿ ಜಾನಪದ ಸೊಗಡಿನ ಕಲೆಯನ್ನು ಮೈಗೂಡಿಸಿಕೊಂಡ ಪ್ರತಿಭೆಗಳಿದ್ದು, ಅವರನ್ನು ಶಿಕ್ಷಕರು ಗುರುತಿಸಬೇಕು. ಇತ್ತೀಚಿನ ದಿನದಲ್ಲಿ ಜಾನಪದ ನೃತ್ಯ, ಲಾವಣಿ ಕಣ್ಮರೆಯಾಗುತ್ತಿವೆ. ರೈತರು ಬೇಸಾಯದ ಸಮಯದಲ್ಲಿ ಹೊಲ ಗದ್ದೆಗಳಲ್ಲಿ ಹಾಡುವ ಪದಗಳು ಅಲಿಖಿತವಾಗಿದ್ದು, ಅವುಗಳನ್ನು ದಾಖಲಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ಮದೂರು ಗ್ರಾ.ಪಂ. ಅಧ್ಯಕ್ಷೆ ಸಿದ್ದಮ್ಮ,, ಉಪಾಧ್ಯಕ್ಷ ವೆಂಕಟಾಚಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಿಕ್ಕೇಗೌಡ, ಮುಖ್ಯಶಿಕ್ಷಕ ನಾಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>