‘ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಆದ್ಯತೆ ನೀಡಬೇಕು. ಮತದಾರರ ಅಂತಿಮ ಪಟ್ಟಿ ಪ್ರಕಟವಾಗಿದ್ದು, ಹೆಸರು ಇದೆಯೇ, ಇಲ್ಲವೇ ಎನ್ನುವುದನ್ನು ಎಲ್ಲರೂ ಖಚಿತಪಡಿಸಿಕೊಳ್ಳಬೇಕು. ಮತಗಟ್ಟೆಯ ವಿವರ ದೊರೆಯಬೇಕು. ಇದಕ್ಕಾಗಿ ಸುಲಭವಾಗಿ ಸಾರ್ವಜನಿಕರು ತಮ್ಮ ಬೂತ್ ವ್ಯಾಪ್ತಿಯಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬುದರ ಮಾಹಿತಿ ನೀಡಬೇಕು’ ಎಂದರು.