‘ದೇಶದ ಸೈನಿಕರಂತೆ ನೀವುಗಳು ವಿದ್ಯುತ್ ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೀರಿ. ಯಾವುದೇ ಕಾರಣಕ್ಕೂ ಜಾಗ್ರತೆ ಇಲ್ಲದೆ ಕೆಲಸ ನಿರ್ವಹಿಸಬೇಡಿ’ ಎಂದು ಸಮಾಜ ಸೇವಕ ಹೊಳಲೂರು ಸಂತೋಷ್ ಕಿವಿಮಾತು ಹೇಳಿದರು.
ಟ್ರಸ್ಟ್ನ ಸಂಸ್ಥಾಪಕ ಎಚ್.ಬಿ.ಜಗದೀಶ್, ಅಧ್ಯಕ್ಷ ಸುರೇಶ್, ಹಿರಿಯ ಪತ್ರಕರ್ತ ಎಸ್.ಕೆ.ಗಜೇಂದ್ರ ಸ್ವಾಮಿ, ಮೆಸ್ಕಾಂ ಅಧಿಕಾರಿಗಳಾದ ಅಶೋಕ್, ಲೋಕೇಶ್ ನಾಯ್ಕ, ಜಗದೀಶ್ ಕುಂಸಿ, ಕಾರ್ಯಕ್ರಮದ ಆಯೋಜಕರಾದ ಎಚ್.ಬಿ.ಮಂಜುನಾಥ್, ಶಿವಕುಮಾರ್, ಕೃಷ್ಣ, ನಂದೀಶ್, ಚೇತನ್, ರಾಜೀವ್, ಸುದೀರ್, ಸುರೇಶ್, ಶಿವಾನಂದ್, ರಾಜು, ಮಂಜುನಾಥ, ಕೀರ್ತಿ, ವಿನಯ್, ಕುಮಾರ್, ಅಜಯ್, ಸುನಿಲ್, ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.