ಕಾರ್ಯಕ್ರಮದಲ್ಲಿ ದೇವಸ್ಥಾನ ನಿರ್ಮಾಣ ಸಮಿತಿಯ ಸದಸ್ಯರಾದ ಎಸ್.ದೇವಪ್ರಸಾದ್, ದೊಡ್ಡ ಯಜಮಾನರಾದ ಕೆ.ವಿ.ರಾಮಕೃಷ್ಣ, ಮರಿಸ್ವಾಮಿ, ಕೆ.ಎಂ. ಮಾದಯ್ಯ, ಶಿವರುದ್ರಯ್ಯ, ವಕೀಲ ರಾಜೇಂದ್ರಸ್ವಾಮಿ, ಗದ್ದಿಗೆಗೌಡ ಮಹದೇವು, ಕೆ.ಆರ್.ಗಿರೀಶ್, ಶ್ರೀಧರ್, ಯಜಮಾನ್ ಸೋಮಣ್ಣ, ಯಜಮಾನ್ ಶಂಕರ್, ಯಜಮಾನ್ ಮಹೇಶ್, ವೀರಭದ್ರಯ್ಯ, ಮಂಚೇಗೌಡ, ಕಪನಿಗೌಡ, ನಂಜುಂಡ, ಬಳೆ ಪುಟ್ಟಸ್ವಾಮಿ, ಚಿಕ್ಕಸ್ವಾಮಿ ಹಾಗೂ ಅರ್ಚಕರು ಉಪಸ್ಥಿತರಿದ್ದರು.