<p><strong>ತಿ. ನರಸೀಪುರ:</strong> ಅಬಕಾರಿ ಇಲಾಖೆ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳ ಹರಾಜು ಪ್ರಕ್ರಿಯೆ ಪಟ್ಟಣದ ಅಬಕಾರಿ ವಲಯ ಕಚೇರಿಯಲ್ಲಿ ಸೋಮವಾರ ನಡೆಯಿತು.</p>.<p>ವಲಯ ಕಚೇರಿ ಆವರಣದಲ್ಲಿ ಅಬಕಾರಿ ಉಪ ಅಧೀಕ್ಷಕ ಎಂ.ಎನ್ ನಟರಾಜು ಅವರ ನೇತೃತ್ವದಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 10 ವಾಹನಗಳು ಹರಾಜಾದವು. </p>.<p>ಈ ಪ್ರಕ್ರಿಯೆಯಲ್ಲಿ ತಾಲ್ಲೂಕು ವಲಯ ಅಬಕಾರಿ ನಿರೀಕ್ಷಕ ಸುಧಾರಾಣಿ ಎ, ಸಿಬ್ಬಂದಿ ಶಿವಪ್ರಕಾಶ್. ಬಿ.ಪಿ, ಪರಶಿವಮೂರ್ತಿ, ಮಹಾಲಿಂಗಪ್ಪ ಮತ್ತು ಸಂತೋಷ್ ನಾಯಕ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ. ನರಸೀಪುರ:</strong> ಅಬಕಾರಿ ಇಲಾಖೆ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳ ಹರಾಜು ಪ್ರಕ್ರಿಯೆ ಪಟ್ಟಣದ ಅಬಕಾರಿ ವಲಯ ಕಚೇರಿಯಲ್ಲಿ ಸೋಮವಾರ ನಡೆಯಿತು.</p>.<p>ವಲಯ ಕಚೇರಿ ಆವರಣದಲ್ಲಿ ಅಬಕಾರಿ ಉಪ ಅಧೀಕ್ಷಕ ಎಂ.ಎನ್ ನಟರಾಜು ಅವರ ನೇತೃತ್ವದಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 10 ವಾಹನಗಳು ಹರಾಜಾದವು. </p>.<p>ಈ ಪ್ರಕ್ರಿಯೆಯಲ್ಲಿ ತಾಲ್ಲೂಕು ವಲಯ ಅಬಕಾರಿ ನಿರೀಕ್ಷಕ ಸುಧಾರಾಣಿ ಎ, ಸಿಬ್ಬಂದಿ ಶಿವಪ್ರಕಾಶ್. ಬಿ.ಪಿ, ಪರಶಿವಮೂರ್ತಿ, ಮಹಾಲಿಂಗಪ್ಪ ಮತ್ತು ಸಂತೋಷ್ ನಾಯಕ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>