ದೊಡ್ಡರಾಜನಾಯಕ ಮತ್ತು ಕೆಂಡನಾಯಕ ಸಂಬಂಧಿಗಳಾಗಿದ್ದು, ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ರಾತ್ರಿ ದೊಡ್ಡರಾಜನಾಯಕ ಕಿರಾಣಿ ಅಂಗಡಿಯಿಂದ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಕೆಂಡನಾಯಕ ಜಗಳವಾಡಿ ಹಲ್ಲೆ ನಡೆಸಿದ್ದಾನೆ. ಪ್ರಜ್ಞೆ ಕಳೆದುಕೊಂಡ ದೊಡ್ಡರಾಜನಾಯಕ ಅವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ, ಹೊಟ್ಟೆ ಬಗೆದು ಕರುಳು ಹೊರತೆಗೆದು ಕ್ರೂರವಾಗಿ ಕೊಲೆಗೈದಿದ್ದಾನೆ.