ಜನಸಂಗ್ರಾಮ ಪರಿಷತ್ ವಿಭಾಗೀಯ ಕಾರ್ಯದರ್ಶಿ ವಿಜಯ್ ಕುಮಾರ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಚುಂಚನಹಳ್ಳಿ ಮಲ್ಲೇಶ್, ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್, ಹಿಮ್ಮಾವು ರಘು, ಎಡತಲೆ ರಂಗಸ್ವಾಮಿ ನಾಯಕ, ಕತ್ವಾಡಿಪುರ ಶಿವಣ್ಣ, ಹಿಮ್ಮಾವು ಶಿವರಾಜು, ಮಹೇಶ್ ಪ್ರತಿಭಟನೆಯಲ್ಲಿದ್ದರು.