‘ಪ್ರತಿಭಟನೆಯ ಆರಂಭದ ದಿನಗಳಲ್ಲಿ ರೈತರು ಇದ್ದರು. ಕೃಷಿ ಕಾಯ್ದೆಗಳ ಬಗ್ಗೆ ಇದ್ದಂತಹ ಅನುಮಾನ, ಆತಂಕ ದೂರವಾದ ಬಳಿಕ ಅವರು ಅಲ್ಲಿಂದ ತೆರಳಿದ್ದಾರೆ. ಆದರೆ ಬಿಜೆಪಿಯ ಸಿದ್ಧಾಂತವನ್ನು ವಿರೋಧಿಸುವವರು ಅಲ್ಲೇ ಉಳಿದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆಯನ್ನು ಅವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಕಿಡಿಕಾರಿದರು.