‘ಮೊದಿ ಸರ್ಕಾರ ಕಾರ್ಪೊರೇಟ್ಗಳಿಗೆ ಮಣೆ ಹಾಕಿದೆ. ಅವರ ಆಪ್ತರು, ಸ್ನೇಹಿತರು ಜಗತ್ತಿನ ಅತೀ ಶ್ರೀಮಂತರಾಗಿ ಬೆಳೆಯುತ್ತಿದ್ದಾರೆ. ಅಲ್ಲದೆ, ಅಕ್ರಮ ಸಂಪತ್ತು ಕ್ರೂಢೀಕರಿಸಿಕೊಂಡು ಜಗತ್ತಿನ ಶ್ರೀಮಂತ ಪಕ್ಷವಾಗಿ ಬೆಳೆದು ನಿಂತಿದೆ. ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ, ಗಲಭೆ ಹೆಚ್ಚಾಗಿದ್ದು, ಪ್ರಜಾತಾಂತ್ರಿಕ ಮೌಲ್ಯಗಳು ಗಾಳಿಗೆ ತೂರಿದೆ’ ಎಂದು ದೂರಿದರು.