ಪ್ರಮುಖ ಆರೋಪಿಗಳಾದ ಶಿವನಂಜೇಗೌಡ, ನಯನ್ ಕುಮಾರ್, ಸುನಂದಾ ಎಂಬುವರು ಲ್ಯಾಬ್ಗಳಿಗೆ ಪರೀಕ್ಷೆಗೆಂದು ಬರುತ್ತಿದ್ದ ಗರ್ಭಿಣಿಯರನ್ನು ಸಂಪರ್ಕಿಸಿ ಮಧ್ಯವರ್ತಿಗಳಾದ ಡಾ.ತುಳಸೀರಾಮ್, ಸಿದ್ದೇಶ್, ಪುಟ್ಟರಾಜು, ಎ.ಎಲ್.ಸತ್ಯ, ಅಭಿಷೇಕ್ ಗೌಡ, ಧನಂಜಯಗೌಡ ಎಂಬುವರ ಮೂಲಕ ಮಂಡ್ಯ ತಾಲ್ಲೂಕಿನ ಹಾಡ್ಯ ಗ್ರಾಮದ ಆಲೆಮನೆಯೊಂದರಲ್ಲಿ ಸ್ಕ್ಯಾನಿಂಗ್ ಯಂತ್ರ ಬಳಸಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದರು.