‘ಕೆ.ಆರ್.ನಗರದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ಮುನ್ನವೇ ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಅಲ್ಲದೆ ಮನೆಯಲ್ಲಿದ್ದ ₹ 1.45 ಲಕ್ಷ ನಗದು, 60 ಗ್ರಾಂ ಚಿನ್ನ ಹಾಗೂ ಟಿ.ವಿ. ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ಪರಿಕರಗಳು, ದವಸ– ಧಾನ್ಯಗಳು, ಬಟ್ಟೆಗಳು ಬೆಂಕಿಗಾಹುತಿಯಾಗಿದೆ’ ಎಂದು ಶಾರದಮ್ಮ ಸಾಲಿಗ್ರಾಮ ಠಾಣೆಗೆ ದೂರು ನೀಡಿದ್ದಾರೆ.